ಗುತ್ತಿಗಾರು:ಮುತ್ತಪ್ಪ ತಿರುವಪ್ಪ ದೈವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

0

ಗುತ್ತಿಗಾರಿನ. ಮುತ್ತಪ್ಪ ತಿರುವಪ್ಪ ದೈವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.20 ರ ಸಂಜೆ ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯದರ್ಶಿ ಮೋಹನ್ ಕಡ್ತಲ್ ಕಜೆ, ಕೋಶಾಧಿಕಾರಿ ಮರಿಯಪ್ಪ ಮಾವಜಿ, ಪುನರ್ ಪ್ರತಿಷ್ಠಾ ಸಮಿತಿ ಕಾರ್ಯದರ್ಶಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿ ಕಿಶೋರ್ ಕುಮಾರ್ ಪೈಕ ಬೊಮ್ಮದೆರೆ, ಮಾದವ ಎರ್ದಡ್ಕ, ವಿಜಯ್ ಚಾರ್ಮತ, ಲೊಕೇಶ್ವರ ಡಿ.ಆರ್, ನಿತ್ಯಾನಂದ ಕಾಂತಿಲ, ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ‌