ಪಾಲಾರುಮೂಲೆ ಕುಟುಂಬದ ಧರ್ಮ ನಡಾವಳಿಯ ಆಮಂತ್ರಣ ಪತ್ರ ಬಿಡುಗಡೆ

0

ಪಾಲಾರುಮೂಲೆ ಶ್ರೀ ವಿಷ್ಣುಮೂರ್ತಿ, ಶ್ರೀ ಧರ್ಮದೈವ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿಯು ಮಾ.19, 20ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆಯು ಫೆ.28ರಂದು ನಡೆಯಿತು.
ಈ ಸಂದರ್ಭದಲ್ಲಿ ಕುಟುಂಬದ ಯಜಮಾನ ಪಾಲಾರುಮೂಲೆ ಕೊರಗಪ್ಪ ಗೌಡ, ಆಡಳಿತ ಸಮಿತಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ, ಉಪಾಧ್ಯಕ್ಷ ರಾದ ಚಿನ್ನಪ್ಪ ಗೌಡ, ಮುತ್ತಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಬೋಜಪ್ಪ ಗೌಡ, ಜೊತೆ ಕಾರ್ಯದರ್ಶಿ ಜಯಚಂದ್ರ, ವಿವೇಕಾನಂದ, ಖಜಾಂಜಿ ಚಿದಾನಂದ ಹಾಗೂ ಸದಸ್ಯರು ಉಪಸ್ಥಿತರಿದ್ದರು.