ಪಂಜ: ಮನೆ ಮಾಲಕರ ಕೊಲೆಗೆ ಕೆಲಸದವರಿಂದಲೇ ಯತ್ನ: ಇಬ್ಬರ ಬಂಧನ

0

ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ್ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ದಂಪತಿಯ ಮೇಲೆ ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಈ ವೇಳೆ ಮನೆಯವರು ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಮನೆಯವರು ಬಂದ ಕಾರಣ ಅಪಾಯ ಉಂಟಾಗಲಿಲ್ಲ. ಘಟನೆ ಸಂಬಂಧಿಸಿ ವರದರಾಜ್ ಮತ್ತು ಸೈಫನ್ ಎಂಬುವರನ್ನು ಸುಬ್ರಮಣ್ಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.