ಕುಮಾರಸ್ವಾಮಿ ವಿದ್ಯಾಲಯ ವತಿಯಿಂದ ಅಜಿತೇಶ್ ಪಿ ಎಸ್ ಗೆ ಸನ್ಮಾನ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಿದ್ದು ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾದ ಅಜಿತೇಶ್ ಎಸ್ ರವರಿಗೆ ಸನ್ಮಾನ ಕಾರ್ಯಕ್ರಮ ಮಾ.6 ರಂದು ನಡೆಸಲಾಯಿತು. ಭಾರತೀಯ ಸೇನೆಯ ಶ್ರೇಷ್ಠ ಹುದ್ದೆಯಾದ ಲೆಫ್ಟಿನೆಂಟ್ ಹುದ್ದೆಗೆ ಪರೀಕ್ಷೆ ಬರೆದು ಆಯ್ಕೆಯಾಗಿರುವ ನೆಲೆಯಲ್ಲಿ ಈ ಸನ್ಮಾನ ನೆರವೇರಿಸಲಾಯಿತು.

ಕುಮಾರಸ್ವಾಮಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್ ರವರು ಶಾಲು ಹೊದಿಸಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್ ಉಪಸ್ಥಿತರಿದ್ದರು.