ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಭೇಟಿ

0

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಇಂದು ಭೇಟಿ ನೀಡಿ ಪೂಜೆ ನೆರವೇರಿಸಿದರು.
ಮೊದಲಿಗೆ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಮಠಧೀಶರಾದ ವಿದ್ಯಾಪ್ರಸನ್ನ ತೀರ್ಥರ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭ ಶ್ರೀಪಾದರು ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು.