ಮಾ.9 : ನೆಲ್ಲೂರು ಕೆಮ್ರಾಜೆ ಸೊಸೈಟಿಯಲ್ಲಿ ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳು ಮತ್ತು ಅಡಿಕೆಯೊಂದಿಗೆ ಬಹುಬೆಳೆ ಕೃಷಿ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ

0

ಭಾ.ಕೃ.ಸಂ.ಪ.-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ವಿಟ್ಲ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕಲ್ಲಿಕೋಟೆ ಇವರ ಪ್ರಾಯೋಕತ್ವದಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಸಹಕಾರದೊಂದಿಗೆ ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮಗಳು ಮತ್ತು ಅಡಿಕೆಯೊಂದಿಗೆ ಬಹು ಬೆಳೆ ಕೃಷಿ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ ಮಾ.9 ರಂದು ಬೆಳಿಗ್ಗರ 10 ಗಂಟೆಗೆ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಲಿದೆ.