ಸುದ್ದಿ ಬಿಡುಗಡೆ ಪತ್ರಿಕೆ ಪ್ರಧಾನ ಸಂಪಾದಕ ಡಾ.ಯು.ಪಿ.ಶಿವಾನಂದರಿಗೆ ’ಮೊಹರೆ ಹನಮಂತರಾಯ’ ಪ್ರಶಸ್ತಿ

0

ಮುಖ್ಯಮಂತ್ರಿಯವರಿಂದ ಪ್ರಶಸ್ತಿ ಪ್ರದಾನ


ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರೂ, ಸುದ್ದಿ ಬಿಡುಗಡೆ ಪತ್ರಿಕೆಗಳ ಪ್ರಧಾನ ಸಂಪಾದಕರೂ ಆದ ಡಾ.ಯು.ಪಿ.ಶಿವಾನಂದರವರಿಗೆ ರಾಜ್ಯ ಸರಕಾರ ಕೊಡಮಾಡುವ 2018 ನೇ ಸಾಲಿನ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ನಡೆಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರದಾನ ಮಾಡಿದರು.