ಮಾ. 23-24: ಕುಮನಪಾಳ್ಯ ನೇಮೋತ್ಸವ, ಇಂದು ಗೊನೆಮುಹೂರ್ತ

0

ಬಳ್ಪ ಕುಮನಪಾಳ್ಯ ಶ್ರೀ ರಾಜನ್ ದೈವ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ಕಾಲಾವದಿ ನೇಮೋತ್ಸವಕ್ಕೆ ಗೊನೆ ಮುಹೂರ್ತ ಇಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ರಾಮಚಂದ್ರ ಎಂರ್ಬಿಲ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೊಠಾರಿ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.