ಅಂಕತ್ತಡ್ಕದಲ್ಲಿ ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ

0

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ಅಂಕತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು.


ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲು, ಸಚಿವ ಎಸ್.ಅಂಗಾರರವರು ವೃತ್ತದ ಲೋಕಾರ್ಪಣೆಗೊಳಿಸಿದರು.


ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷರಾದ ಶ್ರೀಮತಿ ರಾಜೀವಿ ರೈ,ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ *ಹರೀಶ್ ಕಂಜಿಪಿಲಿ,ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷರಾದ ದಿನೇಶ್ ಮೆದು,ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷರಾದ ಗಣೇಶ್ ಉದನಡ್ಕ, ಪ್ರಮುಖರಾದ ಶ್ರೀಮತಿ ಇಂದಿರಾ ಬಿ.ಕೆ‌.,ಜಗದೀಶ್ ಅಧಿಕಾರಿ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.