ಕಂದ್ರಪ್ಪಾಡಿ ಅರೋಗ್ಯ ಮತ್ತು ಕ್ಷೇಮ ಕೇಂದ್ರ ಸೇವೆ ಪ್ರಾರಂಭ

0

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕೇಂದ್ರವಾಗಿರಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸೇವೆಯು ಕಂದ್ರಪ್ಪಾಡಿ ಅಂಗನವಾಡಿ ಕೇಂದ್ರದ ಎದುರುಗಡೆ ಇರುವ ದೇವಿದಾಸ್ ಕುತ್ಯಾಳ ಅವರ ಕಟ್ಟಡದಲ್ಲಿ ಪ್ರಾರಂಭವಾಗಿರುತ್ತದೆ.

ಇಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಆಗಿ ಕು. ಧನ್ಯ ಕೆದ್ಕರ್ ಅವರು ನಿಯೋಜನೆ ಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದು ಸೇವೆಯಲ್ಲಿದ್ದಾರೆ.