ಸುಳ್ಯದ ಗುರುಂಪು ಎಂಬಲ್ಲಿ ಗುಡ್ಡ ಜರಿದು ಅಪಘಾತದಲ್ಲಿ ಮೃತರಾದವರಿಗೆ ಸರಕಾರ ಶೀಘ್ರವೇ ಪರಿಹಾರಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಸಿಐಟಿಯು ಅಧ್ಯಕ್ಷ ಕೆ.ಪಿ. ಜಾನಿ ತಿಳಿಸಿದ್ದಾರೆ.
ಸುಳ್ಯದ ಗುರುಂಪು ಎಂಬಲ್ಲಿ ಗುಡ್ಡ ಜರಿದು ಅಪಘಾತದಲ್ಲಿ ಮೃತರಾದವರಿಗೆ ಸರಕಾರ ಶೀಘ್ರವೇ ಪರಿಹಾರಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಸಿಐಟಿಯು ಅಧ್ಯಕ್ಷ ಕೆ.ಪಿ. ಜಾನಿ ತಿಳಿಸಿದ್ದಾರೆ.