ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಅಣ್ಣಾಮಲೈರವರೊಂದಿಗೆ ವಿದ್ಯಾರ್ಥಿಗಳಿಂದ ಸಂವಾದ

0


ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ ಯುವಸಂವಾದ ಕಾರ್ಯಕ್ರಮದಲ್ಲಿ ತಮಿಳುನಾಡು ಬಿ.ಜೆ.ಪಿ. ಅಧ್ಯಕ್ಷ ಹಾಗೂ ಐ.ಪಿ.ಎಸ್. ಅಧಿಕಾರಿಯಾಗಿದ್ದ ಅಣ್ಣಾಮಲೈಯವರು ಭಾಗವಹಿಸಿದ್ದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶೇಷ ಉಪನ್ಯಾಸ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ,ಬ್ರಿಜೇಶ್ ಚೌಟ, ನೀಲಾಂಬಿಕೆ ನಟರಾಜನ್ ಉಪಸ್ಥಿತರಿದ್ದರು.