ಕಲ್ಲುಗುಂಡಿ : ಪಂಜುರ್ಲಿ, ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ಸಮ್ಮಾನ

0

ಕಲ್ಲುಗುಂಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಮಾ.28 ಮತ್ತು 29 ರಂದು ಶ್ರೀ ಮಾಹವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಿತು.

ಮಾ.3೦ ರಂದು ಪಂಜುರ್ಲಿ, ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಕೆ.ಆರ್.ಜಗದೀಶ್ ರೈ, ಮೊಕ್ತೇಸರರಾದ ಕೆ.ಕರುಣಾಕರ, ಕಾರ್ಯದರ್ಶಿ ಮಂಜುನಾಥ ಕೆ.ವಿ., ಕೋಶಾಧಿಕಾರಿ ಬಿ.ಆರ್.ಪದ್ಮಯ್ಯ, ಪ್ರಧಾನ ಪೂಜಾರಿ ನಾರಾಯಣ ಬಾಲೆಂಬಿ, ದೈವಸ್ಥಾನದ ಮಾಜಿ ಅಧ್ಯಕ್ಷರುಗಳು, ತೀಯ ಸಮಾಜದ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.