ವಳಲಂಬೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಗುದ್ದಿದ ಕಾರು

0

ವಳಲಂಬೆ ಕಾಜಿಮಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಬರೆಗೆ ಗುದ್ದಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಸುಳ್ಯದಲ್ಲಿ ಜ್ಯೋತಿಷ್ಯ ಸಂಸ್ಥೆ ನಡೆಸುತ್ತಿರುವ ಉದಯ ನಾಯರ್ ಎಂಬುವವರು ಸುಬ್ರಹ್ಮಣ್ಯಕ್ಕೆ ತೆರಳಿ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದು ಕಾರಿನ ಒಂದು ಭಾಗ ಜಖಂ ಗೊಂಡಿದೆ ಎಂದು ತಿಳಿದುಬಂದಿದೆ.