ಜಟ್ಟಿಪಳ್ಳದ ಬೊಳಿಯಮಜಲಿನಲ್ಲಿರುವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಇಂದು ಪೂರ್ವಾಹ್ನ ಗಣಪತಿ ಹವನ, ಶುದ್ಧಿ ಕಲಶ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.
ಜಟ್ಟಿಪಳ್ಳದ ಬೊಳಿಯಮಜಲಿನಲ್ಲಿರುವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಇಂದು ಪೂರ್ವಾಹ್ನ ಗಣಪತಿ ಹವನ, ಶುದ್ಧಿ ಕಲಶ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.