ಮುರುಳ್ಯ : ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರ ಪ್ರಚಾರ

0


ಸುಳ್ಯ ವಿಧಾನಸಭಾ ಕ್ಷೇತ್ರದ ಎಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಎಣ್ಮೂರು ನಲ್ಲಿ ನಡೆಯಿತು.

ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು.

ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗಿರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ a.v ತೀರ್ಥರಾಮ, ಪ್ರಧಾನ ಕಾರ್ಯದರ್ಶಿ ಸುಭೊದ್ ಶೆಟ್ಟಿ ಮೆನಾಲ, ಜಿಲ್ಲಾ ಯುವಮೊರ್ಚ ಅಧ್ಯಕ್ಷ ಗುರುದತ್ ನಾಯಕ್ ಸುಳ್ಯ, ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ,ಮಾಜಿ ಮಂಡಲ ಅಧ್ಯಕ್ಷ ಎಸ್.ಎನ್.ಮನ್ಮಥ,ಜಿಲ್ಲಾ ಸಾಮಾಜಿಕ ಜಾಲತಾಣ ಸದಸ್ಯ ರವಿವರ್ಮ ಆಲೆಕ್ಕಾಡಿ, ಸಹ ಸಂಚಾಲಕ ಪ್ರಸಾದ್ ಕಾಟೂರು, ಜಿಲ್ಲಾ ರೈತಮೊರ್ಚಾದ ಉಪಾಧ್ಯಕ್ಷ ಮಹೇಶ ರೈ ಮೆನಾಲ, ಮಂಡಲ ಪದಾಧಿಕಾರಿಗಳಾದ ಇಂದಿರಾ ಬಿ.ಕೆ. ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಢ್ಕ,ಶಕ್ತಿ ಕೇಂದ್ರ‌ ಮತ್ತು ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.