ಎ.13 ರಂದು ಅಜ್ಜಾವರ ಗ್ರಾಮದ ತುದಿಯಡ್ಕದ ತೋಟವೊಂದರ ಕೆರೆಗೆ ಬಿದ್ದ ಮರಿಯಾನೆ ತಾಯಿಯ ಮಡಿಲು ಸೇರಿಸುವ ಪ್ರಯತ್ನ ಫಲಪ್ರದವಾಗಿಲ್ಲ.ಇದೀಗ ಆ ಮರಿಯಾನೆಯನ್ನು ದುಬಾರೆ ಆನೆ ಶಿಬಿರಕ್ಕೆ ಕರೆದುಕೊಂಡು ಹೋಗಲು ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.
ಎ.13 ರಂದು ಅಜ್ಜಾವರ ಗ್ರಾಮದ ತುದಿಯಡ್ಕದ ತೋಟವೊಂದರ ಕೆರೆಗೆ ಬಿದ್ದ ಮರಿಯಾನೆ ತಾಯಿಯ ಮಡಿಲು ಸೇರಿಸುವ ಪ್ರಯತ್ನ ಫಲಪ್ರದವಾಗಿಲ್ಲ.ಇದೀಗ ಆ ಮರಿಯಾನೆಯನ್ನು ದುಬಾರೆ ಆನೆ ಶಿಬಿರಕ್ಕೆ ಕರೆದುಕೊಂಡು ಹೋಗಲು ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.