ಕೂಟೇಲು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

0


ಅಮರಪಡ್ನೂರು ಗ್ರಾಮದ ಕೂಟೇಲು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನಕ್ಕೆ ಇಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಭೇಟಿ ನೀಡಿದರು.


ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಭೇಟಿ ನೀಡಿದ ಕೃಷ್ಣಪ್ಪರು ಪ್ರಾರ್ಥನೆ ಸಲ್ಲಿಸಿ,ಪ್ರಸಾದ ಸ್ವೀಕರಿಸಿದರು.
ದೇವಸ್ಥಾನ ಸಮಿತಿಯವರು ಅವರನ್ನು ಸ್ವಾಗತಿಸಿದರು.ಅವರೊಂದಿಗೆ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಗ್ರಾ.ಪಂ.ಮಾಜಿ ಸದಸ್ಯರುಗಳಾದ ಹೂವಪ್ಪ ಗೌಡ , ಅಶೋಕ್ ಚೂಂತಾರು ,ತಾ.ಎನ್.ಎಸ್.ಯು
ಐ.ಅಧ್ಯಕ್ಷ ಕೀರ್ತನ್ ಕೊಡಪಾಲ ಮೊದಲಾದವರು, ಸ್ಥಳೀಯರು ಉಪಸ್ಥಿತರಿದ್ದರು.