ಬಿ.ಜೆ.ಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ರವರು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸ ಬೇಕೆಂದು ಪಂಜ ಅಳ್ಪೆ ಚಿಂಗಾಣಿಗುಡ್ಡೆ ದೈವಸ್ಥಾನದಲ್ಲಿ ನಡೆದ ವಾರ್ಷಿಕ ನೇಮೋತ್ಸವದಲ್ಲಿ ಬಿ.ಜೆ.ಪಿ ಕಾರ್ಯಕರ್ತರು ಶ್ರೀ ದೈವದೊಂದಿಗೆ ಪ್ರಾರ್ಥಿಸಿದರು.
ಬಿ.ಜೆ.ಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ರವರು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸ ಬೇಕೆಂದು ಪಂಜ ಅಳ್ಪೆ ಚಿಂಗಾಣಿಗುಡ್ಡೆ ದೈವಸ್ಥಾನದಲ್ಲಿ ನಡೆದ ವಾರ್ಷಿಕ ನೇಮೋತ್ಸವದಲ್ಲಿ ಬಿ.ಜೆ.ಪಿ ಕಾರ್ಯಕರ್ತರು ಶ್ರೀ ದೈವದೊಂದಿಗೆ ಪ್ರಾರ್ಥಿಸಿದರು.