ಪೇರುಮಜಲು ಕಾಲೋನಿಯ ಕುಡಿಯುವ ನೀರಿನ ಸಮಸ್ಯೆ ನೀಗೀಸಲು ಜೆಡಿಎಸ್ ಮನವಿ

0

ಕಡಬ ತಾಲೂಕು ಶಿರಾಡಿ ಗ್ರಾಮದ ಪೇರುಮಜಲು ಕಾಲೋನಿ ಯಲ್ಕಿ ಬೋರ್ ವೆಲ್ ಇದ್ದರೂ ಕೆಟ್ಟು ಹೋಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ವತಿಯಿಂದ ಕಡಬ ತಾ.ಪಂ. ಅಧಿಕಾರಿಗಳಿಗೆ ಮನವಿ ಮಾಡಲಾಯಿತು.

ಜೆಡಿಎಸ್ ಅಭ್ಯರ್ಥಿ ಹೆಚ್. ಎಲ್. ವೆಂಕಟೇಶ್, ಸುಳ್ಯ ಜೆಡಿಎಸ್ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ತಾಲೂಕು ಅಧ್ಯಕ್ಷ ಮೀರ ಸಾಹೇಬ್ ಹಾಗೂ ಕಾರ್ಯಕರ್ತರು ಇದ್ದರು.