ಕಲ್ಲುಗುಂಡಿಯಲ್ಲಿ ಜೆಡಿಎಸ್ ಬಿರುಸಿನ ಪ್ರಚಾರ

0

ಸುಳ್ಯದಲ್ಲಿ ಡಾ.ಕೆ.ವಿ.ಚಿದಾನಂದರನ್ನು ಭೇಟಿಯಾದ ಅಭ್ಯರ್ಥಿ

ವಿಧಾನಸಭಾ ಚುನಾವಣೆಗೆ ಇನ್ನೂ 7 ದಿನಷ್ಟೇ ಬಾಕಿ ಇದ್ದು ಜೆಡಿಎಸ್ ಬಿರುಸಿನ ಪ್ರಚಾರ ನಡೆಸುತ್ತಿದೆ. ಇಂದು ಕಲ್ಲುಗುಂಡಿ ಭಾಗದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಿದರು.


ಬೆಳಗ್ಗೆ ಜೆಡಿಎಸ್ ಅಭ್ಯರ್ಥಿ ವೆಂಕಟೇಶ್ ರವರು ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ‌ಕಾರ್ಯದರ್ಶಿ ರಾಕೇಶ್ ಕುಂಟಿಕಾನರೊಡಗೂಡಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ರನ್ನು ಭೇಟಿಯಾಗಿ ಮತಯಾಚನೆ ನಡೆಸಿದರು.