ವಿಧಾನಸಭಾ ಚುನಾವಣೆಗೆ ಇನ್ನೈದು ದಿನಗಷ್ಟೇ ಬಾಕಿ ಇದ್ದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಹಾಗೂ ಕಾರ್ಯಕರ್ತರು ಸುಬ್ರಹ್ಮಣ್ಯ, ಕೊಂಬಾರು ಭಾಗದಲ್ಲಿ ಪ್ರಚಾರ ನಡೆಸಿದರು.
ವಿಧಾನಸಭಾ ಚುನಾವಣೆಗೆ ಇನ್ನೈದು ದಿನಗಷ್ಟೇ ಬಾಕಿ ಇದ್ದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಹಾಗೂ ಕಾರ್ಯಕರ್ತರು ಸುಬ್ರಹ್ಮಣ್ಯ, ಕೊಂಬಾರು ಭಾಗದಲ್ಲಿ ಪ್ರಚಾರ ನಡೆಸಿದರು.