ಸುಬ್ರಹ್ಮಣ್ಯ : ಕಾಂಗ್ರೆಸ್ ವತಿಯಿಂದ ಮತ ಯಾಚನೆ

0

ಸುಬ್ರಹ್ಮಣ್ಯದಲ್ಲಿ ಕಾಂಗ್ರೆಸ್ ವತಿಯಿಂದ ಮನೆ ಮನೆ ಮತ ಯಾಚನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಮನೆ ಭೇಟಿ ಮಾಡಿ ಮತ ಯಾಚಿಸಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಗ್ಯಾರಂಟಿ ಕಾರ್ಡ್ ವಿತರಿಸಿದರು. ಹರೀಶ್ ಇಂಜಾಡಿ, ಸುಬ್ರಹ್ಮಣ್ಯ ರಾವ್, ಮಾದವ ದೇವರಗದ್ದೆ, ಶೇಷಕುಮಾರ್ ಮತ್ತಿತರರು ಉಪಸ್ಥಿತರಿದ್ದರು.