ಐನೆಕಿದು ಬೂತ್ ನಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಗಿರೀಶ್ ಆಚಾರ್ಯ, ಭವಾನಿಶಂಕರ, ಜಯಪ್ರಕಾಶ್ ಕೂಜುಗೋಡು, ಯಶವಂತ ಕೊಪ್ಪಲಗದ್ದೆ, ರಮೇಶ್, ಯತೀಶ್ ಮತ್ತಿತರರು ಉಪಸ್ಥಿತರಿದ್ದರು.