ಭಾಗೀರಥಿ ಮುರುಳ್ಯರಿಗೆ ಅಭಿನಂದನೆ ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎಸ್.ಅಂಗಾರ

0

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತ್ಯಧಿಕ 30 ಸಾವಿರ
ಮತಗಳ ಅಂತರದಿಂದ ಜಯಭೇರಿ ಭಾರಿಸಿದ ಕು.ಭಾಗೀರಥಿ ಮುರುಳ್ಯ ರವರಿಗೆ ಅಭಿನಂದನೆ ಹಾಗೂ ಮತದಾರ ಬಾಂಧವರಿಗೆ ಹಾಗೂ ಪಕ್ಷದ ಹಿರಿಯ,ಕಿರಿಯ ನಾಯಕರಿಗೆ,ಕಾರ್ಯಕರ್ತರಿಗೆ ಸಚಿವ ಎಸ್.ಅಂಗಾರರವರು ಕೃತಜ್ಞತೆ ಸಲ್ಲಿಸಿದ್ದಾರೆ.