ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

0

ಐವರ್ನಾಡಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ರವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ನಡೆಯುತ್ತಿದ್ದ ಸಂದರ್ಭದಲ್ಲಿ ಐವರ್ನಾಡಿನಲ್ಲಿ ಸಂಭ್ರಮಾಚರಣೆ ನಡೆಯಿತು.
ಐವರ್ನಾಡು ಮುಖ್ಯ ಪೇಟೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು , ಪಟಾಕಿ ಸಿಡಿಸಿ,ಜನರಿಗೆ ಸಿಹಿತಿಂಡಿ ಮತ್ತು ಜ್ಯೂಸ್ ವಿತರಿಸಿ ಸಂಭ್ರಮಿಸಿದರು.