ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರಿಗೆ ವರ್ಗಾವಣೆ

0

ಮುಲ್ಲೈ ಮುಹಿಲನ್ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2013 ನೇ ಬ್ಯಾಚ್ ನ ಐ.ಎ.ಎಸ್. ಅಧಿಕಾರಿ, ಬೆಂಗಳೂರಿನ ಸೆಂಟರ್ ಆಫ್ ಸ್ಮಾರ್ಟ್ ಗವರ್ನೆನ್ಸ್ ನ ಕಾರ್ಯ ನಿರ್ವಾಹಕ ನಿರ್ದೇಶಕ ಮುಲ್ಲೈ ಮುಹಿಲನ್ ನೇಮಕವಾಗಿದೆ.