ಡಾ. ಆರ್. ಕೆ. ನಾಯರ್ ಅವರಿಗೆ ಮುಂಬೈಯಲ್ಲಿ ಅರಣ್ಯ ಬ್ರಹ್ಮ ಪ್ರಶಸ್ತಿ ಪ್ರದಾನ

0

ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.‌ಆರ್. ಕೆ.‌ ಭಾಜನರಾಗಿದ್ದು, ಮುಂಬೈಯಲ್ಲಿ ನಿನ್ನೆ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.