ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಮಹಿಳೆ ಕಾಣೆ

0

ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಮಹಿಳೆಯೋರ್ವರು ಬಸ್ ನಿಲ್ದಾಣದಿಂದ ಕಾಣೆಯಾದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾದ ಘಟನೆ ವರದಿಯಾಗಿದೆ.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರಿನ ಹೊಳೆನರಸೀಪುರದಿಂದ ಬಂದಿದ್ದ ಕಲ್ಪನಾ ಎಂಬವರು ಜೂ. ೨೨ರಂದು ಪೂವಾಹ್ನ ಗಂಟೆ ೧೧ ರ ಸುಮಾರಿಗೆ ಸುಬ್ರಹ್ಮಣ್ಯ ಬಸ್ ತಂಗುದಾಣದಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಅವರ ಪತಿ ಕೀರ್ತಿಕುಮಾರ್ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.