ಪಡ್ಪಿನಂಗಡಿ : ರಸ್ತೆಯಲ್ಲಿ ಕೃತಕ ನೆರೆ

0

ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿ ಯಲ್ಲಿಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದೆ ಮಳೆ ಬಂದಾಗ ರಸ್ತೆಯಲ್ಲಿ ಕೃತಕ ನೆರೆ ಉಂಟಾಗುತ್ತದೆ.

ಮಳೆ ಬಂದಾಗ ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಕಷ್ಟವಾಗುತ್ತಿದ್ದು , ವಾಹನಗಳು ಸಂಚರಿಸುವಾಗ ರಸ್ತೆ ಬದಿ ನಡೆದು ಹೋಗುವ ವಿದ್ಯಾರ್ಥಿಗಳಿಗೆ, ಜನರಿಗೆ ಕೆಸರಿನ ಅಭಿಷೇಕ ವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಸರಿ ಪಡಿಸಬೇಕಾಗಿದೆ.