ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಧ್ವನಿ ವರ್ಧಕ ಪ್ರಚಾರ

0

ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿಯ ವತಿಯಿಂದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತದಾರ ಭಾಂದವರಿಗೆ ಧ್ವನಿ ವರ್ಧಕ ಮೂಲಕ ಜು.31 ಪ್ರಚಾರ ಕಾರ್ಯಕ್ರಮ ಮಾಡಲಾಯಿತು.

ಸುಬ್ರಹ್ಮಣ್ಯ ಗ್ರಾಮ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ, ಕಾಂಗ್ರೆಸ್ ಮುಖಂಡರಾದ ಶಿವರಾಮ್ ರೈ, ಕೃಷ್ಣ ಮೂರ್ತಿ ಭಟ್, ಸುಬ್ರಹ್ಮಣ್ಯ ರಾವ್, ಮಾದವ ದೇವರಗದ್ದೆ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.