ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಇವರಿಗೆ ಭಾವೈಕ್ಯತಾ ಕಾವ್ಯಸಿರಿ ಪ್ರಶಸ್ತಿ

0

ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ಐವರ್ನಾಡಿನ ಪೆರುಮಾಳ್ ಲಕ್ಷ್ಮಣ್ ರವರಿಗೆ ಭಾವೈಕ್ಯತಾ ಕಾವ್ಯಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಜು.30 ರಂದು ಮಂಗಳೂರಿನ‌ ಮರಿಯ ಜಯಂತಿ ಸಭಾಂಗಣದಲ್ಲಿ ನಡೆದ ಭಾವೈಕ್ಯ ಸಮ್ಮೇಳನ ಹಾಗೂ ಕವಿಗೋಷ್ಟಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉದ್ಘಾಟಕರಾದ ಎಚ್.ಭೀಮರಾವ್ ವಾಷ್ಟರ್, ಅಧ್ಯಕ್ಷ ಇಕ್ಬಾಲ್ ಬಾಳಿಲ, ಸಂಸ್ಥೆಯ ಅಧ್ಯಕ್ಷರಾದ ಅಬೂಬಕ್ಕರ್ ಅನಿಲಕಟ್ಟೆ ವಿಟ್ಲ, ಸಚಾಲಕ ಅಬ್ದುಲ್ ಅಜೀಜ್ ಪುಣಚ, ಡಾ.ಗಿರೀಶ್ ನೇಗಿಲಗುಳಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.