ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿ ಮೃತ್ಯು

0

ಅರಂತೋಡಿನಲ್ಲಿ ಓಮಿನಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಇದೀಗ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ

ಅರಂತೋಡು ಒಮಿನಿ ಕಾರು ಡಿಕ್ಕಿಯಾಗಿ ಪಾದಾಚಾರಿ ಯೋರ್ವರು ಗಂಭೀರ ಗಾಯಗೊಂಡು ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಾಯಾಳುವಿಗೆ ತಲೆಗೆ ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಉಳುವಾರು ನಿವಾಸಿ ತೀರ್ಥರಾಮ ಎಂದು ತಿಳಿದು ಬಂದಿದೆ