ಬೆಳ್ತಂಗಡಿ ಸೌಜನ್ಯ ಹತ್ಯೆಗೆ ನ್ಯಾಯಕ್ಕಾಗಿ ಸುಳ್ಯದಲ್ಲಿ ಬೃಹತ್ ವಾಹನ ಜಾಥಾ

0

ಸಾವಿರ ಸಾವಿರ ಜನರ ಬೆಂಬಲದೊಂದಿಗೆ ಜಾಥಾಕ್ಕೆ ಚಾಲನೆ

ಬೆಳ್ತಂಗಡಿ ‌ಸೌಜನ್ಯ‌ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬ ಕೂಗು ಸುಳ್ಯದಲ್ಲಿ ಯೂ ಕೇಳಿ‌ಬಂದಿದ್ದು ಇಂದು‌ಬೃಹತ್ ವಾಹನ ಜಾಥಾ ಹಾಗೂ ಬೃಹತ್ ಸಭೆ ನಡೆಯಲಿದೆ.

ಈಗಾಗಲೇ ನಿಂತಿಕಲ್ಲಿನಿಂದ ವಾಹನ ಜಾಥಾಕ್ಕೆ ಚಾಲನೆ ದೊರೆತಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಜಾಥಾಕ್ಕೆ ಜಾಲನೆ ನೀಡಿದರು.

ನಿಂತಿಕಲ್ಲಿನಿಂದ ಹೊರಟ ವಾಹಬ ಜಾಥಾ ಪೈಚಾರಿಗೆ ತಲುಪಿ ಅಲ್ಲಿಂದ ನಡಿಗೆಯ ಮೂಲಕ ಸುಳ್ಯಕ್ಕೆ ಬರಲಿದೆ. ಸುಳ್ಯದಲ್ಲಿ ಬೃಹತ್ ಸಭೆಗೆ ವೇದಿಕೆ‌ ಸಜ್ಜಾಗಿದೆ.