ಸಂಪಾಜೆ ದಲಿತ ಸಂಘರ್ಷ ಸಮಿತಿ ವತಿಯಿಂದ ಸಂಪಾಜೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ

0


ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾಭವಿ ಗಳಿಗೆ ಪಂಚಾಯತ್ ಸಿಬ್ಬಂದಿಯವರಿಂದ ಯೋಜನೆಯನ್ನು ನೀಡದೆ ಸತಾಯಿಸುತ್ತಿರುವ ಕಾರಣಕ್ಕೆ ಸಂಪಾಜೆ ದಲಿತ ಸಂಘರ್ಷ ಸಮಿತಿ ವತಿಯಿಂದ ಸಂಪಾಜೆ ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.


ಈ ಸಂರ್ಭದಲ್ಲಿ ಮಡಿಕೇರಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ದಿವಾಕರ ಮಡಿಕೇರಿ, ಸಂತೋಷ್ ಚಡಾವು, ಸರೋಜಿನಿ ಸೇರಿದಂತೆ ಇನ್ನಿತರರು ಇದ್ದರು.