ಕಲ್ಲುಗುಂಡಿ: ಪಾದಾಚಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಸ್ಕೂಟಿ ಸವಾರ, ಗಂಭೀರ ಗಾಯ

0

ಪಾದಾಚಾರಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದು, ಸ್ಕೂಟಿ ಸವಾರ ಪರಾರಿಯಾದ ಘಟನೆ ಕಲ್ಲುಗುಂಡಿಯಿಂದ ಇಂದು ವರದಿಯಾಗಿದೆ.

ಗಾಯಾಳು ಸಂಪಾಜೆ ಚೆಕ್ ಪೋಸ್ಟ್ ಬಳಿ ಗೇಟ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಗಾಯಾಳನ್ನು ಅಣ್ಣಿ ಕೊಯನಾಡು ಎಂದು ತಿಳಿದು ಬಂದಿದೆ. ಗುದ್ದಿದ ರಭಸಕ್ಕೆ ಕಾಲಿಗೆ ಗಂಭೀರ ಗಾಯವಾಗಿದೆ. ಕಾಲಿನಿಂದ ರಕ್ತ ಸೋರುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆಂದು
ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.