ಸೌಜನ್ಯಳಿಗೆ ನ್ಯಾಯ ಸಿಗಲೆಂದು ಅಟೋ ಮತ್ತು ಜಿತೊ ಚಾಲಕರಿಂದಬಳ್ಪದಲ್ಲಿ ಬ್ಯಾನರ್ ಅಳವಡಿಕೆ

0

ದುಶ್ಕರ್ಮಿಗಳಿಂದ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸುವಂತೆ ಬಳ್ಪದಲ್ಲಿ ಅಟೋ ಮತ್ತು ಜಿತೊ ಚಾಲಕರು ಬ್ಯಾನರ್ ಅಳವಡಿಸಿದ್ದಾರೆ. ಬ್ಯಾನರ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರ ನ್ಯಾಯಯುತ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.