ಸೋಣಂಗೇರಿಯಲ್ಲಿ ಧರ್ಮಸ್ಥಳ ಗ್ರಾ. ಯೋ. ದುಗಲಡ್ಕ ಒಕ್ಕೂಟದಿಂದ ಶ್ರಮದಾನ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ದುಗಲಡ್ಕ ಒಕ್ಕೂಟದ ವತಿಯಿಂದ ಸ.ಉ.ಹಿ.ಪ್ರಾ.ಶಾಲೆ ಸೋಣಂಗೇರಿಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಆ.13ರಂದು ನಡೆಯಿತು.

ಒಕ್ಕೂಟದ ಅಧ್ಯಕ್ಷರಾದ ಶ್ರೀ ಗಿರಿಧರ ಗೌಡ ನಾಯರ್ ಹಿತ್ಲು, ಜಾಲ್ಸೂರು ವಲಯ ಮೇಲ್ವಿಚಾರಕ ತೀರ್ಥರಾಮ, ಸೇವಾ ಪ್ರತಿನಿಧಿ ಶ್ರೀಮತಿ ಸೌಮ್ಯ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಕುಸುಮಾವತಿ, ಸಹಶಿಕ್ಷಕಿ ಶ್ರೀಮತಿ ಸವಿತಾ, ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಚಿದಾನಂದ ಕುಕ್ಕಂದೂರು ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.