ದರ್ಖಾಸ್ತು ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಸುಳ್ಯ, ಬೆಳ್ಳಾರೆ ವಲಯದ ದೇವರಕಾನ ಕಾರ್ಯಕ್ಷೇತ್ರದ ದರ್ಕಾಸ್ತು ಒಕ್ಕೂಟದಿಂದ, ಮುತ್ತು ಮಾರಿಯಮ್ಮ ದೇವಸ್ಥಾನ ದರ್ಕಾಸ್ತು ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಹರೀಶ್, ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಯಶೋಧ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.