ಪೆರುವಾಜೆ : ನೀರ್ಕಜೆ ಅಮೃತ ಸರೋವರದಲ್ಲಿ ಸ್ವಾತಂತ್ರ್ಯೊತ್ಸವ

0

ಪೆರುವಾಜೆ ಗ್ರಾಮದ ನೀರ್ಕಜೆ ಅಮೃತ ಸರೋವರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.


ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ,ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಹಾಗೂ ಸದಸ್ಯರು ಮತ್ತು ಗ್ರಾಮಸ್ತರು,ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


“ಕೋಟಿ ವೃಕ್ಷ ಅಭಿಯಾನ” ಹಾಗೂ ಮೇರಿ ಮಿಟ್ಟಿ ಮೇರಾ ದೇಶ್ ಚಟುವಟಿಕೆಯಡಿ ಗಿಡನೆಡುವ ಕಾರ್ಯಕ್ರಮ ನಡೆಯಿತು.