ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ, ಸಿಯಾಳಬಿಷೇಕ,ಹಾಲಿನಬಿಷೇಕ ನಾಗತಂಬಿಲ ನಡೆಯಿತು.

ದೇವಲದ ಪ್ರದಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಅರ್ಚಕರಾದ ಕೃಷ್ಣ ಕುಮಾರ್ ದೇವರಗದ್ದೆ,ಆಡಳಿತ ಮಂಡಳಿಯವರು ಗ್ರಾಮಸ್ಥರು ಉಪಸ್ಥತರಿದ್ದರು.