ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ನಾಗರಪಂಚಮಿ

0

ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ನಾಗನಿಗೆ ಸಿಯಾಳಭಿಷೇಕ, ಹಾಲಭಿಷೇಕ, ಮೊದಲಾದ ಅಭಿಷೇಕಗಳು ನಡೆಯಿತು. ವೈಧಿಕ ಕಾರ್ಯಕ್ರಮಗಳನ್ನು ಅರ್ಚಕ ಸುಬ್ರಹ್ಮಣ್ಯ ಭಟ್ ನೆರವೇರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರು, ದೇವಳದ ವಿವಿಧ ಸಮಿತಿಯ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.