ಪೆರುವಾಜೆ ಭಾ ಜಾ ಪ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆ

0

ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮ

ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಯವರು ಇಸ್ರೋ ಸಂಸ್ಥೆಗೆ ಹಾಗೂ ಬೆಂಬಲಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನ ಮಾತುಗಳನ್ನಾಡಿದರು.
ಈ ಸಂಭ್ರಮಾಚರಣೆಯಲ್ಲಿ ಭಾ ಜ ಪ ದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತ ಮಿತ್ರರೂ ಉಪಸ್ಥಿತರಿದ್ದರು.

ನವೀನ್ ಆಚಾರ್ಯ ಪೆರುವಾಜೆಯವರು ಎಲ್ಲರಿಗೂ ಸಿಹಿ ತಿಂಡಿಯನ್ನು ನೀಡಿದರು.