ಗಡಿಕಲ್ಲು ಶ್ರೀ ಮಹಾವಿಷ್ಣು ದೈವಸ್ಥಾನದಲ್ಲಿ ಶ್ರದ್ದಾ ಕೇಂದ್ರದ ಶುಚಿತ್ವ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ಸಂಘದ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರದ ಶುಚಿತ್ವ ಕಾರ್ಯಕ್ರಮ ಇತ್ತೀಚೆಗೆ ಗಡಿಕಲ್ಲು ಶ್ರೀ ಮಹಾವಿಷ್ಣು ದೈವಸ್ಥಾನ ಗಡಿಕಲ್ಲು ಇಲ್ಲಿ ನಡೆಯಿತು.

ಸೇವಾ ಪ್ರತಿನಿಧಿ ಶ್ರೀಮತಿ ಪದ್ಮಾವತಿ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀ ಮಹಾವಿಷ್ಣು ದೈವಸ್ಥಾನ ಗಡಿಕಲ್ಲುಆಡಳಿತ ಸಮಿತಿಯ ಸದಸ್ಯರು, ಊರ ಭಕ್ತರು ಶ್ರಮದಾನದಲ್ಲಿ ಭಾಗಿಯಾದರು.