ಅಮರಮುಡ್ನೂರು ಪಂಚಾಯತ್ ನಲ್ಲಿ ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

ಫಲಾನುಭವಿ ಮಹಿಳೆಯರು ಹಾಗೂ ಜನಪ್ರತಿನಿಧಿಗಳು ಭಾಗಿ

ರಾಜ್ಯ ಸರಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮವು ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು.

ಈ ಸಂದರ್ಭದಲ್ಲಿ ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ, ಗ್ರಾ.ಪಂ. ಉಪಾಧ್ಯಕ್ಷೆ ಭುವನೇಶ್ವರಿ, ಪಂ.
ಪ್ರಭಾರ ಪಿಡಿಒ ದಯಾನಂದ ಪತ್ತುಕುಂಜ, ಪಂಚಾಯತ್ ಸದಸ್ಯರಾದ

ಕೃಷ್ಣಪ್ರಸಾದ್ ಮಾಡಬಾಕಿಲು, ರಾಧಾಕೃಷ್ಣ ಕೊರತ್ಯಡ್ಕ, ಜಯಪ್ರಕಾಶ್ ದೊಡ್ಡಿಹಿತ್ಲು ,ಶ್ರೀಮತಿ ತೇಜಾವತಿ ,ಪದ್ಮಪ್ರಿಯ ಮೇಲ್ತೋಟ,
ಹೂವಪ್ಪ ಗೌಡ ಆರ್ನೋಜಿ, ವೆಂಕಟ್ರಮಣ ಇಟ್ಟಿಗುಂಡಿ, ಶ್ರೀಮತಿ ಮೀನಾಕ್ಷಿ
ಶ್ರೀಮತಿ ದಿವ್ಯಾ ಮಡಪ್ಪಾಡಿ, ಶ್ರೀಮತಿ ಶಶಿಕಲಾ ಕೇನಡ್ಕ, ಸೀತಾ ಹೆಚ್ ಉಪಸ್ಥಿತರಿದ್ದರು.

ಗ್ರಾಮದ ಮಹಿಳಾ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.