ಅಡ್ಕಾರು: ಪಾದಚಾರಿಗೆ ಸ್ಕಾರ್ಪಿಯೋ ಢಿಕ್ಕಿ, ಮೃತ್ಯು

0

ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಇಂದು ಅಡ್ಕಾರಿನಲ್ಲಿ ಸಂಭವಿಸಿದೆ.

ಜಾಲ್ಸೂರಿನ ಶಪೀಕ್ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ಲ ಎಂಬವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಮೂಲದ ಅಣ್ಣಪ್ಪ ಹುಬ್ಬಳ್ಳಿ ಮೃತ ವ್ಯಕ್ತಿ .


ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ ನಡೆದಿದೆ.