ನಾಳೆ (ಸೆ.17):ಪಂಜ ಶ್ರೀ ಗಣೇಶೋತ್ಸವ -ರಜತ ಸಂಭ್ರಮದ ಪ್ರಯುಕ್ತ ಚಿತ್ರಕಲಾ ಸ್ಸರ್ಧೆ

0

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ -ರಜತ ಸಂಭ್ರಮದ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ನಾಳೆ (ಸೆ.17).ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಜರುಗಲಿದೆ. ಎಲ್ ಕೆ ಜಿ-ಯು ಕೆ ಜಿ ವಿದ್ಯಾರ್ಥಿಗಳಿಗೆ ಐಚ್ಚಿಕ, 2ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಪರಿಸರ, 5ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಗಣಪತಿ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಗಣೇಶೋತ್ಸವ , ಸಾರ್ವಜನಿಕರಿಗೆ ಸ್ವಚ್ಛ ಪರಿಸರ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗಲಿದೆ.
ಹೆಚ್ಚಿನ ಮಾಹಿತಿಗಾಗಿ ಸತೀಶ್ ಪಂಜ 9591276526 ಸಂಪರ್ಕಿಸಲು ಸಂಘಟಕರು ತಿಳಿಸಿದ್ದಾರೆ. ಸೆ.19 ರಿಂದ 21 ತನಕ ಗಣೇಶೋತ್ಸವ- ರಜತ ಸಂಭ್ರಮವು ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ