ಕನಕಮಜಲು ಯುವಕ ಮಂಡಲ ಸದಸ್ಯರ ಪ್ರವಾಸ

0

ಕನಕಮಜಲು : ಪ್ರವಾಸ ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ) ಕನಕಮಜಲು ಇದರ ವತಿಯಿಂದ ಸೆ. 23 ಮತ್ತು 24ರಂದು ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡರು.

ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ದೇವಸ್ಥಾನ, ಬೆಟ್ಟ, ನಂತರ ಹೊಗೆನಕಲ್ ಫಾಲ್ಸ್ ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಸ್ವಸ್ತಿಕ್ ಕುತ್ಯಾಳ ಹಾಗೂ ಪೂರ್ವಾಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.