ಕಾಂಗ್ರೆಸ್ ನಾಯಕ ಮಿಥುನ್ ರೈ ಹುಟ್ಟು ಹಬ್ಬ ಪ್ರಯುಕ್ತ ಗಾಂಧಿನಗರ ಅಂಗನವಾಡಿಗೆ ಸಿಹಿ ವಿತರಿಸಿದ ನ.ಪಂ. ಸದಸ್ಯ

0

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಿಥುನ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ಗಾಂಧಿನಗರ ಅಂಗನವಾಡಿ ಕೇಂದ್ರದ ಮಕ್ಕಳಿಗೆ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರು ಸಿಹಿ ತಿಂಡಿ ವಿತರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಶೋಭ , ಹಾಗೂ ಪೋಷಕರು ಉಪಸ್ಥಿತರಿದ್ದರು