ಅವನಿ ಎಂ.ಎಸ್.ರವರಿಗೆ ಜನ್ಮಭೂಮಿ ಸೇವಾ ರತ್ನ ಪ್ರಶಸ್ತಿ

0

ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯಮಟ್ಟದ 2023ರ ಸಾಲಿನ ಜನ್ಮಭೂಮಿ ಸೇವಾ ರತ್ನ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಯಿತು.

ಕಲಾಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬಹುಮುಖ ಪ್ರತಿಭೆ ಕುಮಾರಿ ಅವನಿ ಎಂ.ಎಸ್‌ ಸುಳ್ಯ ಅವರೂ ಈ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದರು.